AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on: Feb 02, 2022 | 8:45 PM

Share
ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ