AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

Shiva Rajkumar: ಸಣ್ಣ ಮಟ್ಟಿಗಿನ ಆರೋಗ್ಯ ವ್ಯತ್ಯಯದಿಂದ ಬಳಲಿದ್ದ ಶಿವರಾಜ್ ಕುಮಾರ್, ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Nov 03, 2023 | 8:36 PM

Share
ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

1 / 7
ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

2 / 7
ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

3 / 7
ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

4 / 7
61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

5 / 7
ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

6 / 7
ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

7 / 7
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು