AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

Shiva Rajkumar: ಸಣ್ಣ ಮಟ್ಟಿಗಿನ ಆರೋಗ್ಯ ವ್ಯತ್ಯಯದಿಂದ ಬಳಲಿದ್ದ ಶಿವರಾಜ್ ಕುಮಾರ್, ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Nov 03, 2023 | 8:36 PM

Share
ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

1 / 7
ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

2 / 7
ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

3 / 7
ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

4 / 7
61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

5 / 7
ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

6 / 7
ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

7 / 7
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ