ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

Shiva Rajkumar: ಸಣ್ಣ ಮಟ್ಟಿಗಿನ ಆರೋಗ್ಯ ವ್ಯತ್ಯಯದಿಂದ ಬಳಲಿದ್ದ ಶಿವರಾಜ್ ಕುಮಾರ್, ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಂಡಿದ್ದಾರೆ.

|

Updated on: Nov 03, 2023 | 8:36 PM

ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

1 / 7
ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

2 / 7
ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

3 / 7
ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಬಳಿಕ ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವರಾಜ್ ಕುಮಾರ್.

4 / 7
61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

5 / 7
ಶಿವರಾಜ್ ಕುಮಾರ್​ಗೆ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು

6 / 7
ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

ಶಿವರಾಜ್ ಕುಮಾರ್​ ಅವರಿಗೆ ಕೆಲ ವರ್ಷದ ಹಿಂದೆ ಹೃದಯ ಸಂಬಂಧಿ ಸಣ್ಣ ಶಸ್ತ್ರಚಿಕಿತ್ಸೆಯೊಂದು ಸಹ ಆಗಿದೆ. ಹಾಗಿದ್ದರೂ ಸಹ ಈಗಲೂ ಯುವಕರಂತೆ ನರ್ತಿಸುತ್ತಾರೆ, ಫೈಟ್ ಮಾಡುತ್ತಾರೆ. ಯುವಕರನ್ನು ನಾಚಿಸುವ ಎನರ್ಜಿ ಶಿವಣ್ಣನದ್ದು.

7 / 7
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ