AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

Vijayakanth: ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್​ರ ನಿವಾಸಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮಂಜುನಾಥ ಸಿ.
|

Updated on: Jan 05, 2024 | 9:42 PM

Share
ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

1 / 7
ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

2 / 7
ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

3 / 7
ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

4 / 7
ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

5 / 7
1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

6 / 7
ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ