AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

Vijayakanth: ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್​ರ ನಿವಾಸಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮಂಜುನಾಥ ಸಿ.
|

Updated on: Jan 05, 2024 | 9:42 PM

Share
ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

1 / 7
ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

2 / 7
ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

3 / 7
ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

4 / 7
ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

5 / 7
1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

6 / 7
ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

7 / 7
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?