AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

Vijayakanth: ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್​ರ ನಿವಾಸಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮಂಜುನಾಥ ಸಿ.
|

Updated on: Jan 05, 2024 | 9:42 PM

Share
ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

1 / 7
ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

2 / 7
ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

3 / 7
ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

4 / 7
ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

5 / 7
1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

6 / 7
ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು