AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

Vijayakanth: ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್​ರ ನಿವಾಸಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮಂಜುನಾಥ ಸಿ.
|

Updated on: Jan 05, 2024 | 9:42 PM

Share
ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

1 / 7
ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

2 / 7
ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

3 / 7
ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

4 / 7
ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

5 / 7
1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

6 / 7
ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

7 / 7
Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ