‘ಗೆಲ್ಲೋದು ಆರ್ಸಿಬಿ ಹುಡುಗರೇ’: ಚಿನ್ನಸ್ವಾಮಿಯಲ್ಲಿ ಶಿವಣ್ಣ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ-ಸಿಎಸ್​ಕೆ ಪಂದ್ಯ ವೀಕ್ಷಿಸಲು ಶಿವರಾಜ್ ಕುಮಾರ್ ಆಗಮಿಸಿದ್ದು, ಗೆಲ್ಲೋದು ಆರ್​ಸಿಬಿ ಹುಡುಗರೇ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

‘ಗೆಲ್ಲೋದು ಆರ್ಸಿಬಿ ಹುಡುಗರೇ’: ಚಿನ್ನಸ್ವಾಮಿಯಲ್ಲಿ ಶಿವಣ್ಣ

Updated on: May 18, 2024 | 8:32 PM

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us