AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2: ‘ಶಿವಾಜಿ ಸುರತ್ಕಲ್ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಪೊಲೀಸ್​ ಅಧಿಕಾರಿಗಳು ಮತ್ತು ಗಣ್ಯರು

ಪೊಲೀಸ್​ ಅಧಿಕಾರಿಗಳಾದ ಶಶಿಕುಮಾರ್​, ರೂಪಾ ಮೌದ್ಗಿಲ್ ಮುಂತಾದವರು ಈ ಸಿನಿಮಾ ನೋಡಿದ್ದಾರೆ. ವಿಶೇಷ ಪ್ರದರ್ಶನದ ಬಳಿಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಮದನ್​ ಕುಮಾರ್​
|

Updated on:Apr 27, 2023 | 1:30 PM

Share
ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

1 / 6
ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

2 / 6
ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

3 / 6
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

4 / 6
ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

5 / 6
ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

6 / 6

Published On - 1:30 pm, Thu, 27 April 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ