AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2: ‘ಶಿವಾಜಿ ಸುರತ್ಕಲ್ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಪೊಲೀಸ್​ ಅಧಿಕಾರಿಗಳು ಮತ್ತು ಗಣ್ಯರು

ಪೊಲೀಸ್​ ಅಧಿಕಾರಿಗಳಾದ ಶಶಿಕುಮಾರ್​, ರೂಪಾ ಮೌದ್ಗಿಲ್ ಮುಂತಾದವರು ಈ ಸಿನಿಮಾ ನೋಡಿದ್ದಾರೆ. ವಿಶೇಷ ಪ್ರದರ್ಶನದ ಬಳಿಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಮದನ್​ ಕುಮಾರ್​
|

Updated on:Apr 27, 2023 | 1:30 PM

Share
ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

1 / 6
ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

2 / 6
ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

3 / 6
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

4 / 6
ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

5 / 6
ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

6 / 6

Published On - 1:30 pm, Thu, 27 April 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ