Shivaji Surathkal 2: ‘ಶಿವಾಜಿ ಸುರತ್ಕಲ್ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಪೊಲೀಸ್​ ಅಧಿಕಾರಿಗಳು ಮತ್ತು ಗಣ್ಯರು

ಪೊಲೀಸ್​ ಅಧಿಕಾರಿಗಳಾದ ಶಶಿಕುಮಾರ್​, ರೂಪಾ ಮೌದ್ಗಿಲ್ ಮುಂತಾದವರು ಈ ಸಿನಿಮಾ ನೋಡಿದ್ದಾರೆ. ವಿಶೇಷ ಪ್ರದರ್ಶನದ ಬಳಿಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

|

Updated on:Apr 27, 2023 | 1:30 PM

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

1 / 6
ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

2 / 6
ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

3 / 6
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

4 / 6
ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

5 / 6
ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

6 / 6

Published On - 1:30 pm, Thu, 27 April 23

Follow us
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು