AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaji Surathkal 2: ‘ಶಿವಾಜಿ ಸುರತ್ಕಲ್ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಪೊಲೀಸ್​ ಅಧಿಕಾರಿಗಳು ಮತ್ತು ಗಣ್ಯರು

ಪೊಲೀಸ್​ ಅಧಿಕಾರಿಗಳಾದ ಶಶಿಕುಮಾರ್​, ರೂಪಾ ಮೌದ್ಗಿಲ್ ಮುಂತಾದವರು ಈ ಸಿನಿಮಾ ನೋಡಿದ್ದಾರೆ. ವಿಶೇಷ ಪ್ರದರ್ಶನದ ಬಳಿಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಮದನ್​ ಕುಮಾರ್​
|

Updated on:Apr 27, 2023 | 1:30 PM

Share
ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈಗ ಕೆಲವು ಗಣ್ಯರಿಗೆ ಈ ಸಿನಿಮಾವನ್ನು ತೋರಿಸಲಾಗಿದೆ. ಅವರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

1 / 6
ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ರೈಲ್ವೆ ಡಿಐಜಿ ಆದಂತಹ ಶಶಿಕುಮಾರ್ ಅವರು ‘ಶಿವಾಜಿ ಸುರತ್ಕಲ್​ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು ಹಾಗೂ ಕಥಾನಾಯಕನ ಪಾತ್ರವನ್ನು ಬಹಳ ಮೆಚ್ಚಿಕೊಂಡಿದ್ದಾರೆ.

2 / 6
ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

ಡಿಜಿಪಿ ಹಾಗೂ ಐಪಿಎಸ್ ಆಫೀಸರ್ ಆದ ರೂಪಾ ಮೌದ್ಗಿಲ್ ಅವರು ಕೂಡ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೇಘನಾ ಗಾಂವ್ಕರ್ ಮಾಡಿರುವ ಪೊಲೀಸ್​ ಅಧಿಕಾರಿಯ ಪಾತ್ರವು ರೂಪಾಗೆ ಇಷ್ಟವಾಗಿದೆ.

3 / 6
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಅವರು ಸಹ ಈ ಚಿತ್ರವನ್ನು ನೋಡಿದ್ದಾರೆ. ಅವರಿಗೆ ಸಿನಿಮಾ ಬಹಳ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ತಂಡದಿಂದ ಮತ್ತಷ್ಟು ಉತ್ತಮ ಸಿನಿಮಾಗಳು ಬರಲಿ ಎಂದು ಅವರು ಹಾರೈಸಿದ್ದಾರೆ.

4 / 6
ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆದ ಮಂಜುನಾಥ್ ಪ್ರಸಾದ್ ಕೂಡ ‘ಶಿವಾಜಿ ಸುರತ್ಕಲ್​’ ಚಿತ್ರವನ್ನು ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಕಥೆ ರೋಚಕ ಮತ್ತು ಭಾವನಾತ್ಮಕವಾಗಿದೆ ಎಂದು ಅವರು ಹೇಳಿದರು.

5 / 6
ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

ಅನೂಪ್ ಗೌಡ ಮತ್ತು ರೇಖಾ ಕೆ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾದ ಸಕ್ಸಸ್​ ಮೀಟ್​ ನಡೆಸಲಾಗಿದೆ. ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದ ‘ಶಿವಾಜಿ ಸುರತ್ಕಲ್ 3’ ಕೂಡ ನಿರ್ಮಾಣ ಮಾಡುವ ಭರವಸೆ ಮೂಡಿದೆ.

6 / 6

Published On - 1:30 pm, Thu, 27 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ