Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ ಏಕೈಕ ಗಂಡು ಹುಲಿರಾಯ ವಿಜಯ್ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಗಂಡು ಹುಲಿ ವಿಜಯ್ ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ. ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್‌ನ ಸಾವಿನಿಂದ, ಈಗ ಸಫಾರಿಯಲ್ಲಿ ಕೇವಲ ನಾಲ್ಕು ಹುಲಿಗಳು ಉಳಿದಿವೆ. ಇದು ಹುಲಿಗಳ ಸಂಖ್ಯೆ ಕುಸಿತದ ಬಗ್ಗೆ ಕಳವಳ ಮೂಡಿಸಿದೆ.

Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Feb 26, 2025 | 7:37 PM

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಮೈಸೂರು, ಬನ್ನೇರುಘಟ್ಟ ಬಳಿಕ ಇದು ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಸದ್ಯ ಈ ಧಾಮದಲ್ಲಿ ವಿಜಯ್ ಹೆಸರಿನ ಹುಲಿ ಇಂದು ಕೊನೆಯುಸಿರೆಳೆದಿದೆ. 

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಮೈಸೂರು, ಬನ್ನೇರುಘಟ್ಟ ಬಳಿಕ ಇದು ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಸದ್ಯ ಈ ಧಾಮದಲ್ಲಿ ವಿಜಯ್ ಹೆಸರಿನ ಹುಲಿ ಇಂದು ಕೊನೆಯುಸಿರೆಳೆದಿದೆ. 

1 / 5
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ ಏಕೈಕ ಹುಲಿ ವಿಜಯ್ (17) ಹೆಸರಿನ ಗಂಡು ಹುಲಿ ವಯೋ ಸಹಜ ಕಾರಣದಿಂದ ಒಂದು ತಿಂಗಳಿನಿಂದ ಹಸಿವಿನಿಂದ ಬಳಲುತ್ತಿತ್ತು. 

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ ಏಕೈಕ ಹುಲಿ ವಿಜಯ್ (17) ಹೆಸರಿನ ಗಂಡು ಹುಲಿ ವಯೋ ಸಹಜ ಕಾರಣದಿಂದ ಒಂದು ತಿಂಗಳಿನಿಂದ ಹಸಿವಿನಿಂದ ಬಳಲುತ್ತಿತ್ತು. 

2 / 5
ತನ್ನ ಹಿಂಭಾಗದ ಸ್ನಾಯುಗಳ ಸೆಳತ ಮತ್ತು ಹಸಿವಿನಿಂದ ಬಳಲುತ್ತಿದ್ದ ಹುಲಿ ವಿಜಯ್, ನಿನ್ನೆ ಮಂಗಳವಾರ ಕೊನೆಯುಸಿರೆಳೆದಿದ್ದಾನೆ. ವಿಜಯ್ ಸಾವಿನಿಂದ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿದಿದೆ.

ತನ್ನ ಹಿಂಭಾಗದ ಸ್ನಾಯುಗಳ ಸೆಳತ ಮತ್ತು ಹಸಿವಿನಿಂದ ಬಳಲುತ್ತಿದ್ದ ಹುಲಿ ವಿಜಯ್, ನಿನ್ನೆ ಮಂಗಳವಾರ ಕೊನೆಯುಸಿರೆಳೆದಿದ್ದಾನೆ. ವಿಜಯ್ ಸಾವಿನಿಂದ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿದಿದೆ.

3 / 5
ಕಳೆದ ಜ. 8 ರಂದು ಅಂಜನಿ ಎಂಬ 17 ವರ್ಷದ ಹುಲಿ ಸಾವನ್ನಪ್ಪಿತ್ತು. ಹುಲಿ ಮತ್ತು ಲಯನ್ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದೆ.

ಕಳೆದ ಜ. 8 ರಂದು ಅಂಜನಿ ಎಂಬ 17 ವರ್ಷದ ಹುಲಿ ಸಾವನ್ನಪ್ಪಿತ್ತು. ಹುಲಿ ಮತ್ತು ಲಯನ್ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದೆ.

4 / 5
ಸದ್ಯ ದಶಮಿ (17) ಸೀತಾ (16), ಪೂರ್ಣಿಮಾ (12) ಮತ್ತು ನಿವೇದಿತಾ (12) ನಾಲ್ಕು ಹುಲಿಗಳು ಸಫಾರಿಯಲ್ಲಿವೆ.

ಸದ್ಯ ದಶಮಿ (17) ಸೀತಾ (16), ಪೂರ್ಣಿಮಾ (12) ಮತ್ತು ನಿವೇದಿತಾ (12) ನಾಲ್ಕು ಹುಲಿಗಳು ಸಫಾರಿಯಲ್ಲಿವೆ.

5 / 5
Follow us
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್