AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ ಸೀಸನ್ 21’ ವಿನ್ನರ್ ಆದ ಶಿವಾನಿ ಸ್ವಾಮಿ; ಉಳಿದವರಿಗೆ ಎಷ್ಟನೇ ಸ್ಥಾನ?

ವಿವಿಧ ಹಂತಗಳಲ್ಲಿ ‘ಸರಿಗಮಪ’ ಅಂತಿಮ ಸುತ್ತಿಗೆ ಬಂದಿದೆ. ಈ ಮೊದಲು ‘ಟಿಕೆಟ್ ಟು ಫಿನಾಲೆ’ ನಡೆಸಲಾಯಿತು. ಆ ಬಳಿಕ ಸೆಮಿಫೈನಲ್ ನಡೆಯಿತು. ‘ಸರಿಗಮಪ’ ಫಿನಾಲೆಯಲ್ಲಿ ಶಿವಾನಿ ಸ್ವಾಮಿ ಅವರು ಗೆದ್ದು ಬೀಗಿದ್ದಾರೆ. ಉಳಿದವರಿಗೆ ಯಾವ ಸ್ಥಾನ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on:Jun 06, 2025 | 12:02 PM

‘ಸರಿಗಮಪ ಸೀಸನ್ 21’ರ ವಿನ್ನರ್ ಸ್ಥಾನ ಬೀದರ್​ನ ಶಿವಾನಿ ಸ್ವಾಮಿಗೆ ಸಿಕ್ಕಿದೆ . ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದ ಅವರಿಗೆ ವಿಜಯದ ಕಿರೀಟ ಸಿಕ್ಕಿದೆ. ಜೀ5 ಒಟಿಟಿಯಲ್ಲಿ ಜೂನ್ 5ರಂದು ಎಪಿಸೋಡ್ ಪ್ರಸಾರ ಕಂಡಿದೆ.

‘ಸರಿಗಮಪ ಸೀಸನ್ 21’ರ ವಿನ್ನರ್ ಆಗಿ ಬೀದರ್​ನ ಶಿವಾನಿ ಸ್ವಾಮಿ ಹೊರ ಬಿದ್ದಿದ್ದಾರೆ. ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದ ಅವರಿಗೆ ವಿಜಯದ ಕಿರೀಟ ಸಿಕ್ಕಿದೆ. ಜೀ5 ಒಟಿಟಿಯಲ್ಲಿ ಜೂನ್ 5ರಂದು ಎಪಿಸೋಡ್ ಪ್ರಸಾರ ಕಂಡಿದೆ.

1 / 5
ಶಿವಾನಿ ಸ್ವಾಮಿ ಕಷ್ಟದಿಂದ ಮೇಲೆ ಬಂದವರು. ಅವರ ಪ್ರತಿಭೆಯನ್ನು ಗುರುತಿಸಿ ಜೀ ಕನ್ನಡ ‘ಸರಿಗಮಪ’ ಶೋಗೆ ಅವಕಾಶ ನೀಡಿತು. ಈ ಅವಕಾಶವನ್ನು ಅವರು ಉತ್ತಮವಾಗಿ ಬಳಸಿಕೊಂಡು ವಿನ್ ಆದರು. ಅವರು ವಿನ್ನರ್ ಪಟ್ಟ ಅಲಂಕರಿಸಿದ್ದಾರೆ.

ಶಿವಾನಿ ಸ್ವಾಮಿ ಕಷ್ಟದಿಂದ ಮೇಲೆ ಬಂದವರು. ಅವರ ಪ್ರತಿಭೆಯನ್ನು ಗುರುತಿಸಿ ಜೀ ಕನ್ನಡ ‘ಸರಿಗಮಪ’ ಶೋಗೆ ಅವಕಾಶ ನೀಡಿತು. ಈ ಅವಕಾಶವನ್ನು ಅವರು ಉತ್ತಮವಾಗಿ ಬಳಸಿಕೊಂಡು ವಿನ್ ಆದರು. ಅವರು ವಿನ್ನರ್ ಪಟ್ಟ ಅಲಂಕರಿಸಿದ್ದಾರೆ.

2 / 5
ಶಿವಾನಿ ಸ್ವಾಮಿಗೆ ಅಭಿಮಾನಿಗಳು ಹಾಗೂ ಆಪ್ತರು ಅಭಿನಂದನೆ ತಿಳಿಸಿದ್ದಾರೆ. ಈ ವಿಜಯವು ಅವರ ಸಂಗೀತ ಜೀವನಕ್ಕೆ ಮತ್ತಷ್ಟು ಮೈಲೇಜ್ ನೀಡುವ ಸಾಧ್ಯತೆ ಇದೆ. ಜೀ ಕನ್ನಡದಲ್ಲಿ ಜೂನ್ 7ರಂದು ಎಪಿಸೋಡ್ ಪ್ರಸಾರ ಕಾಣಲಿದೆ.

ಶಿವಾನಿ ಸ್ವಾಮಿಗೆ ಅಭಿಮಾನಿಗಳು ಹಾಗೂ ಆಪ್ತರು ಅಭಿನಂದನೆ ತಿಳಿಸಿದ್ದಾರೆ. ಈ ವಿಜಯವು ಅವರ ಸಂಗೀತ ಜೀವನಕ್ಕೆ ಮತ್ತಷ್ಟು ಮೈಲೇಜ್ ನೀಡುವ ಸಾಧ್ಯತೆ ಇದೆ. ಜೀ ಕನ್ನಡದಲ್ಲಿ ಜೂನ್ 7ರಂದು ಎಪಿಸೋಡ್ ಪ್ರಸಾರ ಕಾಣಲಿದೆ.

3 / 5
ಇನ್ನು, ಆರಾಧ್ಯಾ ರಾವ್ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಶಿವಾನಿ ಜೊತೆ ಇವರಿಗೂ ನೇರವಾಗಿ ಫಿನಾಲೆ ಟಿಕೆಟ್ ಸಿಕ್ಕಿತ್ತು. ಅವರು ರನ್ನರ್ ಅಪ್ ಸ್ಥಾನಕ್ಕೆ ಖಷಿಪಟ್ಟುಕೊಂಡಿದ್ದಾರೆ. ಇವರೇ ವಿನ್ ಆಗಬೇಕು ಎಂಬುದು ಅನೇಕರ ಆಸೆ ಆಗಿತ್ತು.

ಇನ್ನು, ಆರಾಧ್ಯಾ ರಾವ್ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಶಿವಾನಿ ಜೊತೆ ಇವರಿಗೂ ನೇರವಾಗಿ ಫಿನಾಲೆ ಟಿಕೆಟ್ ಸಿಕ್ಕಿತ್ತು. ಅವರು ರನ್ನರ್ ಅಪ್ ಸ್ಥಾನಕ್ಕೆ ಖಷಿಪಟ್ಟುಕೊಂಡಿದ್ದಾರೆ. ಇವರೇ ವಿನ್ ಆಗಬೇಕು ಎಂಬುದು ಅನೇಕರ ಆಸೆ ಆಗಿತ್ತು.

4 / 5
ಎರಡನೇ ರನ್ನರ್ ಅಪ್ ಆಗಿ ರಶ್ಮಿ ಇದ್ದಾರೆ. ಈ ಬಾರಿ ಟಾಪ್ ಮೂರರಲ್ಲಿ ಇದ್ದವರು ಮಹಿಳಾ ಸ್ಪರ್ಧಿಗಳೇ ಆಗಿದ್ದರು ಅನ್ನೋದು ವಿಶೇಷ. ಫಿನಾಲೆಯಲ್ಲಿ ಒಟ್ಟೂ ಆರು ಮಂದಿ ಇದ್ದರು.

ಎರಡನೇ ರನ್ನರ್ ಅಪ್ ಆಗಿ ರಶ್ಮಿ ಇದ್ದಾರೆ. ಈ ಬಾರಿ ಟಾಪ್ ಮೂರರಲ್ಲಿ ಇದ್ದವರು ಮಹಿಳಾ ಸ್ಪರ್ಧಿಗಳೇ ಆಗಿದ್ದರು ಅನ್ನೋದು ವಿಶೇಷ. ಫಿನಾಲೆಯಲ್ಲಿ ಒಟ್ಟೂ ಆರು ಮಂದಿ ಇದ್ದರು.

5 / 5

Published On - 11:35 am, Fri, 6 June 25

Follow us
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ