AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ

ಇತ್ತೀಚೆಗೆ ಸರಿಗಮಪ ಫಿನಾಲೆ ನಡೆದಿದೆ. ಇದರಲ್ಲಿ ಶಿವಾನಿ ಅವರು ವಿನ್ನರ್ ಆಗಿದ್ದಾರೆ. ಈ ಗೆಲುವಿನ ಬಳಿಕ ಅವರು ಮರೆಯದೇ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಅಲ್ಲಿ ನಮನ ಸಲ್ಲಿಕೆ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Jun 14, 2025 | 7:00 AM

Share
ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ ಸೀಸನ್ 21’ರ ಫಿನಾಲೆ ನಡೆಯಿತು. ಎಲ್ಲರನ್ನು ಹಿಂದಿಕ್ಕಿ ಬೀದರನ್ ಶಿವಾನಿ ಅವರು ವಿನ್ನರ್ ಆದರು. ಹೆಚ್ಚು ವೋಟ್ ಪಡೆದು ಅವರು ಗೆಲುವಿನ ನಗು ಬೀರಿದರು. ಆ ಬಳಿಕ ಅವರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ ಸೀಸನ್ 21’ರ ಫಿನಾಲೆ ನಡೆಯಿತು. ಎಲ್ಲರನ್ನು ಹಿಂದಿಕ್ಕಿ ಬೀದರನ್ ಶಿವಾನಿ ಅವರು ವಿನ್ನರ್ ಆದರು. ಹೆಚ್ಚು ವೋಟ್ ಪಡೆದು ಅವರು ಗೆಲುವಿನ ನಗು ಬೀರಿದರು. ಆ ಬಳಿಕ ಅವರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅವರು ಕೇವಲ ಉತ್ತಮ ನಟ ಮಾತ್ರ ಆಗಿರಲಿಲ್ಲ. ಅವರು ಒಳ್ಳೆಯ ಗಾಯಕರು ಕೂಡ ಆಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರು ಹೃದಯವಂತ ವ್ಯಕ್ತಿ ಆಗಿದ್ದರು. ಈ ಕಾರಣದಿಂದಲೇ ಅವರಿಗೆ ಅಷ್ಟೊಂದು ಅಭಿಮಾನಿಗಳು ಇದ್ದರು.

ಪುನೀತ್ ರಾಜ್​ಕುಮಾರ್ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅವರು ಕೇವಲ ಉತ್ತಮ ನಟ ಮಾತ್ರ ಆಗಿರಲಿಲ್ಲ. ಅವರು ಒಳ್ಳೆಯ ಗಾಯಕರು ಕೂಡ ಆಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರು ಹೃದಯವಂತ ವ್ಯಕ್ತಿ ಆಗಿದ್ದರು. ಈ ಕಾರಣದಿಂದಲೇ ಅವರಿಗೆ ಅಷ್ಟೊಂದು ಅಭಿಮಾನಿಗಳು ಇದ್ದರು.

2 / 5
ಪುನೀತ್ ಸಮಾಧಿ ಬಳಿಯೇ ರಾಜ್​ಕುಮಾರ್ ಸಮಾಧಿ ಕೂಡ ಇದೆ. ಹೀಗಾಗಿ, ಶಿವಾನಿ ಅವರು ತಂದೆ ತಾಯಿ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್​ಕುಮಾರ್ ಕೂಡ ತಮ್ಮ ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪುನೀತ್ ಸಮಾಧಿ ಬಳಿಯೇ ರಾಜ್​ಕುಮಾರ್ ಸಮಾಧಿ ಕೂಡ ಇದೆ. ಹೀಗಾಗಿ, ಶಿವಾನಿ ಅವರು ತಂದೆ ತಾಯಿ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್​ಕುಮಾರ್ ಕೂಡ ತಮ್ಮ ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

3 / 5
ಶಿವಾನಿ ಅವರು ಮೊದಲಿನಿಂದಲೂ ತಮ್ಮ ಗಾಯನದ ಮೂಲಕ ಜನಮನ ಗೆದ್ದರು. ಅವರು ಉತ್ತರ ಕರ್ನಾಟಕದವರು. ಹೀಗಾಗಿ, ಅಲ್ಲಿಯವರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಕಿಗೆ ವೋಟ್ ಮಾಡಿ ಅವರನ್ನು ಗೆಲ್ಲಿಸಿದ್ದಾರೆ. ಅವರ ಗೆಲುವಿಗೆ ಕೆಲವರು ಅಪಸ್ವರ ತೆಗೆದಿದ್ದೂ ಇದೆ.

ಶಿವಾನಿ ಅವರು ಮೊದಲಿನಿಂದಲೂ ತಮ್ಮ ಗಾಯನದ ಮೂಲಕ ಜನಮನ ಗೆದ್ದರು. ಅವರು ಉತ್ತರ ಕರ್ನಾಟಕದವರು. ಹೀಗಾಗಿ, ಅಲ್ಲಿಯವರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಕಿಗೆ ವೋಟ್ ಮಾಡಿ ಅವರನ್ನು ಗೆಲ್ಲಿಸಿದ್ದಾರೆ. ಅವರ ಗೆಲುವಿಗೆ ಕೆಲವರು ಅಪಸ್ವರ ತೆಗೆದಿದ್ದೂ ಇದೆ.

4 / 5
ಪುನೀತ್ ರಾಜ್​ಕುಮಾರ್ ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಆದರೆ, ಅವರಿಲ್ಲ ಎನ್ನುವ ನೋವು ಎಂದಿಗೂ ಮರೆ ಆಗುವಂಥದ್ದಲ್ಲ. ಅವರು ಇನ್ನೂ ನಮ್ಮ ಜೊತೆ ಇರಬೇಕಿತ್ತು ಎಂದು ಅನೇಕರು ಈಗಲೂ ಅಂದುಕೊಳ್ಳುತ್ತಾರೆ.

ಪುನೀತ್ ರಾಜ್​ಕುಮಾರ್ ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಆದರೆ, ಅವರಿಲ್ಲ ಎನ್ನುವ ನೋವು ಎಂದಿಗೂ ಮರೆ ಆಗುವಂಥದ್ದಲ್ಲ. ಅವರು ಇನ್ನೂ ನಮ್ಮ ಜೊತೆ ಇರಬೇಕಿತ್ತು ಎಂದು ಅನೇಕರು ಈಗಲೂ ಅಂದುಕೊಳ್ಳುತ್ತಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ