AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ

ಇತ್ತೀಚೆಗೆ ಸರಿಗಮಪ ಫಿನಾಲೆ ನಡೆದಿದೆ. ಇದರಲ್ಲಿ ಶಿವಾನಿ ಅವರು ವಿನ್ನರ್ ಆಗಿದ್ದಾರೆ. ಈ ಗೆಲುವಿನ ಬಳಿಕ ಅವರು ಮರೆಯದೇ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಅಲ್ಲಿ ನಮನ ಸಲ್ಲಿಕೆ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Jun 14, 2025 | 7:00 AM

Share
ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ ಸೀಸನ್ 21’ರ ಫಿನಾಲೆ ನಡೆಯಿತು. ಎಲ್ಲರನ್ನು ಹಿಂದಿಕ್ಕಿ ಬೀದರನ್ ಶಿವಾನಿ ಅವರು ವಿನ್ನರ್ ಆದರು. ಹೆಚ್ಚು ವೋಟ್ ಪಡೆದು ಅವರು ಗೆಲುವಿನ ನಗು ಬೀರಿದರು. ಆ ಬಳಿಕ ಅವರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ ಸೀಸನ್ 21’ರ ಫಿನಾಲೆ ನಡೆಯಿತು. ಎಲ್ಲರನ್ನು ಹಿಂದಿಕ್ಕಿ ಬೀದರನ್ ಶಿವಾನಿ ಅವರು ವಿನ್ನರ್ ಆದರು. ಹೆಚ್ಚು ವೋಟ್ ಪಡೆದು ಅವರು ಗೆಲುವಿನ ನಗು ಬೀರಿದರು. ಆ ಬಳಿಕ ಅವರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅವರು ಕೇವಲ ಉತ್ತಮ ನಟ ಮಾತ್ರ ಆಗಿರಲಿಲ್ಲ. ಅವರು ಒಳ್ಳೆಯ ಗಾಯಕರು ಕೂಡ ಆಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರು ಹೃದಯವಂತ ವ್ಯಕ್ತಿ ಆಗಿದ್ದರು. ಈ ಕಾರಣದಿಂದಲೇ ಅವರಿಗೆ ಅಷ್ಟೊಂದು ಅಭಿಮಾನಿಗಳು ಇದ್ದರು.

ಪುನೀತ್ ರಾಜ್​ಕುಮಾರ್ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅವರು ಕೇವಲ ಉತ್ತಮ ನಟ ಮಾತ್ರ ಆಗಿರಲಿಲ್ಲ. ಅವರು ಒಳ್ಳೆಯ ಗಾಯಕರು ಕೂಡ ಆಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರು ಹೃದಯವಂತ ವ್ಯಕ್ತಿ ಆಗಿದ್ದರು. ಈ ಕಾರಣದಿಂದಲೇ ಅವರಿಗೆ ಅಷ್ಟೊಂದು ಅಭಿಮಾನಿಗಳು ಇದ್ದರು.

2 / 5
ಪುನೀತ್ ಸಮಾಧಿ ಬಳಿಯೇ ರಾಜ್​ಕುಮಾರ್ ಸಮಾಧಿ ಕೂಡ ಇದೆ. ಹೀಗಾಗಿ, ಶಿವಾನಿ ಅವರು ತಂದೆ ತಾಯಿ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್​ಕುಮಾರ್ ಕೂಡ ತಮ್ಮ ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪುನೀತ್ ಸಮಾಧಿ ಬಳಿಯೇ ರಾಜ್​ಕುಮಾರ್ ಸಮಾಧಿ ಕೂಡ ಇದೆ. ಹೀಗಾಗಿ, ಶಿವಾನಿ ಅವರು ತಂದೆ ತಾಯಿ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್​ಕುಮಾರ್ ಕೂಡ ತಮ್ಮ ಅದ್ಭುತ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

3 / 5
ಶಿವಾನಿ ಅವರು ಮೊದಲಿನಿಂದಲೂ ತಮ್ಮ ಗಾಯನದ ಮೂಲಕ ಜನಮನ ಗೆದ್ದರು. ಅವರು ಉತ್ತರ ಕರ್ನಾಟಕದವರು. ಹೀಗಾಗಿ, ಅಲ್ಲಿಯವರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಕಿಗೆ ವೋಟ್ ಮಾಡಿ ಅವರನ್ನು ಗೆಲ್ಲಿಸಿದ್ದಾರೆ. ಅವರ ಗೆಲುವಿಗೆ ಕೆಲವರು ಅಪಸ್ವರ ತೆಗೆದಿದ್ದೂ ಇದೆ.

ಶಿವಾನಿ ಅವರು ಮೊದಲಿನಿಂದಲೂ ತಮ್ಮ ಗಾಯನದ ಮೂಲಕ ಜನಮನ ಗೆದ್ದರು. ಅವರು ಉತ್ತರ ಕರ್ನಾಟಕದವರು. ಹೀಗಾಗಿ, ಅಲ್ಲಿಯವರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಕಿಗೆ ವೋಟ್ ಮಾಡಿ ಅವರನ್ನು ಗೆಲ್ಲಿಸಿದ್ದಾರೆ. ಅವರ ಗೆಲುವಿಗೆ ಕೆಲವರು ಅಪಸ್ವರ ತೆಗೆದಿದ್ದೂ ಇದೆ.

4 / 5
ಪುನೀತ್ ರಾಜ್​ಕುಮಾರ್ ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಆದರೆ, ಅವರಿಲ್ಲ ಎನ್ನುವ ನೋವು ಎಂದಿಗೂ ಮರೆ ಆಗುವಂಥದ್ದಲ್ಲ. ಅವರು ಇನ್ನೂ ನಮ್ಮ ಜೊತೆ ಇರಬೇಕಿತ್ತು ಎಂದು ಅನೇಕರು ಈಗಲೂ ಅಂದುಕೊಳ್ಳುತ್ತಾರೆ.

ಪುನೀತ್ ರಾಜ್​ಕುಮಾರ್ ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಆದರೆ, ಅವರಿಲ್ಲ ಎನ್ನುವ ನೋವು ಎಂದಿಗೂ ಮರೆ ಆಗುವಂಥದ್ದಲ್ಲ. ಅವರು ಇನ್ನೂ ನಮ್ಮ ಜೊತೆ ಇರಬೇಕಿತ್ತು ಎಂದು ಅನೇಕರು ಈಗಲೂ ಅಂದುಕೊಳ್ಳುತ್ತಾರೆ.

5 / 5
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ