ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ

ಭೂಗತ ಲೋಕದ ಕಥೆಯಲ್ಲಿ ನಟಿಸಲು ಶಿವರಾಜ್​​ಕುಮಾರ್ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ರಕ್ತಸಿಕ್ತ ಕಥೆಯೊಂದನ್ನು ಇಟ್ಟುಕೊಂಡು ಹೊಸ ಸಿನಿಮಾದ ಕಥೆ ಸಿದ್ಧಗೊಂಡಿದೆ.

| Updated By: ರಾಜೇಶ್ ದುಗ್ಗುಮನೆ

Updated on:Jan 24, 2022 | 5:49 PM

ಭೂಗತ ಲೋಕದ ಕಥೆ ಇಟ್ಟುಕೊಂಡು ಮಾಡಲಾದ ಓಂ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಿರ್ದೇಶಕ ಉಪೇಂದ್ರ ಅವರ ಡೈರೆಕ್ಷನ್​ ನೋಡಿ ಅಭಿಮಾನಿಗಳು ಉಘೇಉಘೇ ಎಂದಿದ್ದರು. ಈ ಮೂಲಕ ಓಂ ಚಿತ್ರ ಸ್ಯಾಂಡಲ್​ವುಡ್​ನಲ್ಲಿ ಹೊಸ ಮೈಲಿಗಲ್ಲನ್ನೇ ಸೃಷ್ಟಿ ಮಾಡಿತ್ತು.

ಭೂಗತ ಲೋಕದ ಕಥೆ ಇಟ್ಟುಕೊಂಡು ಮಾಡಲಾದ ಓಂ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಿರ್ದೇಶಕ ಉಪೇಂದ್ರ ಅವರ ಡೈರೆಕ್ಷನ್​ ನೋಡಿ ಅಭಿಮಾನಿಗಳು ಉಘೇಉಘೇ ಎಂದಿದ್ದರು. ಈ ಮೂಲಕ ಓಂ ಚಿತ್ರ ಸ್ಯಾಂಡಲ್​ವುಡ್​ನಲ್ಲಿ ಹೊಸ ಮೈಲಿಗಲ್ಲನ್ನೇ ಸೃಷ್ಟಿ ಮಾಡಿತ್ತು.

1 / 6
ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಗಳಿಸಿದ್ದು ಮಾತ್ರವಲ್ಲದೆ, ನಂತರದ ವರ್ಷಗಳಲ್ಲಿ ಹಲವು ಬಾರಿ ಮರು ಬಿಡುಗಡೆಗೊಂಡು ಹೌಸ್‌ಫುಲ್‌ ಪ್ರದರ್ಶನ ಕಂಡಿದ್ದು ‘ಓಂ’ ಚಿತ್ರದ ಹೆಚ್ಚುಗಾರಿಕೆ. ಹೊಸ ಬಗೆಯ ಚಿತ್ರಕಥೆ, ವಿಭಿನ್ನವಾದ ಮೇಕಿಂಗ್‌, ಮನ ಸೆಳೆಯುವ ಹಾಡುಗಳು, ಕಲಾವಿದರ ಅದ್ಭುತ ನಟನೆಯಿಂದಾಗಿ ಕನ್ನಡ ಮಾತ್ರವಲ್ಲದೆ ಪರಭಾಷೆ ಮಂದಿಯನ್ನೂ ಈ ಚಿತ್ರ ಆಕರ್ಷಿಸಿತ್ತು. ತೆಲುಗು, ಹಿಂದಿಗೆ ಸಿನಿಮಾ ರಿಮೇಕ್‌ ಕೂಡ ಆಯಿತು.

ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಗಳಿಸಿದ್ದು ಮಾತ್ರವಲ್ಲದೆ, ನಂತರದ ವರ್ಷಗಳಲ್ಲಿ ಹಲವು ಬಾರಿ ಮರು ಬಿಡುಗಡೆಗೊಂಡು ಹೌಸ್‌ಫುಲ್‌ ಪ್ರದರ್ಶನ ಕಂಡಿದ್ದು ‘ಓಂ’ ಚಿತ್ರದ ಹೆಚ್ಚುಗಾರಿಕೆ. ಹೊಸ ಬಗೆಯ ಚಿತ್ರಕಥೆ, ವಿಭಿನ್ನವಾದ ಮೇಕಿಂಗ್‌, ಮನ ಸೆಳೆಯುವ ಹಾಡುಗಳು, ಕಲಾವಿದರ ಅದ್ಭುತ ನಟನೆಯಿಂದಾಗಿ ಕನ್ನಡ ಮಾತ್ರವಲ್ಲದೆ ಪರಭಾಷೆ ಮಂದಿಯನ್ನೂ ಈ ಚಿತ್ರ ಆಕರ್ಷಿಸಿತ್ತು. ತೆಲುಗು, ಹಿಂದಿಗೆ ಸಿನಿಮಾ ರಿಮೇಕ್‌ ಕೂಡ ಆಯಿತು.

2 / 6
‘ಓಂ’ ಸಿನಿಮಾ ಶಿವರಾಜ್​ಕುಮಾರ್​ ಅವರ ವೃತ್ತಿ ಜೀವನದ ತೂಕವನ್ನು ಹೆಚ್ಚಿಸಿತ್ತು. ಶಿವಣ್ಣ ಅವರು ಮೊದಲ ಬಾರಿಗೆ ಮಚ್ಚು ಹಿಡಿದಿದ್ದು ಇದೇ ಸಿನಿಮಾದಲ್ಲಿ. ಈಗ ‘ಓಂ’ ಸಿನಿಮಾದ ಸತ್ಯನ ರೀತಿ ಇನ್ನೊಂದು ವಿಭಿನ್ನ ಅವತಾರದಲ್ಲಿ ಕಮಾಲ್ ಮಾಡಲು ಅವರು ರೆಡಿ ಆಗಿದ್ದಾರೆ.

‘ಓಂ’ ಸಿನಿಮಾ ಶಿವರಾಜ್​ಕುಮಾರ್​ ಅವರ ವೃತ್ತಿ ಜೀವನದ ತೂಕವನ್ನು ಹೆಚ್ಚಿಸಿತ್ತು. ಶಿವಣ್ಣ ಅವರು ಮೊದಲ ಬಾರಿಗೆ ಮಚ್ಚು ಹಿಡಿದಿದ್ದು ಇದೇ ಸಿನಿಮಾದಲ್ಲಿ. ಈಗ ‘ಓಂ’ ಸಿನಿಮಾದ ಸತ್ಯನ ರೀತಿ ಇನ್ನೊಂದು ವಿಭಿನ್ನ ಅವತಾರದಲ್ಲಿ ಕಮಾಲ್ ಮಾಡಲು ಅವರು ರೆಡಿ ಆಗಿದ್ದಾರೆ.

3 / 6
ಭೂಗತ ಲೋಕದ ಕಥೆಯಲ್ಲಿ ನಟಿಸಲು ಶಿವರಾಜ್​​ಕುಮಾರ್ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ರಕ್ತಸಿಕ್ತ ಕಥೆಯೊಂದನ್ನು ಇಟ್ಟುಕೊಂಡು ಹೊಸ ಸಿನಿಮಾದ ಕಥೆ ಸಿದ್ಧಗೊಂಡಿದೆ. ಇದರಲ್ಲಿ ಶಿವಣ್ಣ ನಟಿಸಲಿದ್ದಾರೆ ಅನ್ನೋದು ವಿಶೇಷ.

ಭೂಗತ ಲೋಕದ ಕಥೆಯಲ್ಲಿ ನಟಿಸಲು ಶಿವರಾಜ್​​ಕುಮಾರ್ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ರಕ್ತಸಿಕ್ತ ಕಥೆಯೊಂದನ್ನು ಇಟ್ಟುಕೊಂಡು ಹೊಸ ಸಿನಿಮಾದ ಕಥೆ ಸಿದ್ಧಗೊಂಡಿದೆ. ಇದರಲ್ಲಿ ಶಿವಣ್ಣ ನಟಿಸಲಿದ್ದಾರೆ ಅನ್ನೋದು ವಿಶೇಷ.

4 / 6
ಫೆಬ್ರವರಿಯಲ್ಲಿ ಈ ಸಿನಿಮಾಗೆ ಮೂಹೂರ್ತ ಮಾಡಲು ಚಿತ್ರತಂಡ ನಿರ್ಧರಿಸಿದೆ. ಆ ಬಳಿಕ ಸಿನಿಮಾಗೆ ಶೂಟಿಂಗ್​ ನಡೆಯಲಿದೆ. ಶಿವಣ್ಣನ ಬತ್ತಳಿಕೆಯಲ್ಲಿ ಹಲವು ಸಿನಿಮಾಗಳಿವೆ. ಹೊಸ ಚಿತ್ರದ ಕಥೆ ಕೇಳಿ ಅದನ್ನು ಮೆಚ್ಚಿ, ಚಿತ್ರದಲ್ಲಿ ನಟಿಸೋಕೆ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ.  

ಫೆಬ್ರವರಿಯಲ್ಲಿ ಈ ಸಿನಿಮಾಗೆ ಮೂಹೂರ್ತ ಮಾಡಲು ಚಿತ್ರತಂಡ ನಿರ್ಧರಿಸಿದೆ. ಆ ಬಳಿಕ ಸಿನಿಮಾಗೆ ಶೂಟಿಂಗ್​ ನಡೆಯಲಿದೆ. ಶಿವಣ್ಣನ ಬತ್ತಳಿಕೆಯಲ್ಲಿ ಹಲವು ಸಿನಿಮಾಗಳಿವೆ. ಹೊಸ ಚಿತ್ರದ ಕಥೆ ಕೇಳಿ ಅದನ್ನು ಮೆಚ್ಚಿ, ಚಿತ್ರದಲ್ಲಿ ನಟಿಸೋಕೆ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ.  

5 / 6
‘ಬುದ್ಧಿವಂತ 2’ ಸಿನಿಮಾ‌ ನಿರ್ದೇಶನ ಮಾಡಿದ್ದ ಜಯರಾಮ್ ಭದ್ರಾವತಿ ಅವರು ಹೊಸ ಚಿತ್ರಕ್ಕೆ ಆ್ಯಕ್ಷನ್​ಕಟ್ ಹೇಳಲಿದ್ದಾರೆ. ಕೇಶವ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.  

‘ಬುದ್ಧಿವಂತ 2’ ಸಿನಿಮಾ‌ ನಿರ್ದೇಶನ ಮಾಡಿದ್ದ ಜಯರಾಮ್ ಭದ್ರಾವತಿ ಅವರು ಹೊಸ ಚಿತ್ರಕ್ಕೆ ಆ್ಯಕ್ಷನ್​ಕಟ್ ಹೇಳಲಿದ್ದಾರೆ. ಕೇಶವ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.  

6 / 6

Published On - 5:25 pm, Mon, 24 January 22

Follow us
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್