AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ ಕುಮಾರ್ ದಂಪತಿಗೆ ಇಂದು (ಮೇ 19) ವಿಶೇಷ ದಿನ ಎನಿಸಿಕೊಂಡಿದೆ. ಇದಕ್ಕೆ ಕಾರಣ ಆಗಿರೋದು ಅವರ ವಿವಾಹ ವಾರ್ಷಿಕೋತ್ಸವ. ಈ ದಂಪತಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಈ ಸಂದರ್ಭದಲ್ಲಿ ಅವರ ಹಳೆಯ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:May 19, 2025 | 2:14 PM

Share
ಶಿವರಾಜ್​ಕುಮಾರ್ ಹಾಗೂ ಗೀತಾ  ದಂಪತಿಗೆ ಇಂದು (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ದಂಪತಿಗೆ ಫ್ಯಾನ್ಸ್​ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸುತ್ತಿದ್ದಾರೆ. ಇನ್ನಷ್ಟು ವರ್ಷಗಳ ಕಾಲ ಇವರು ಹೀಗೆ ಒಟ್ಟಾಗಿ ಬಾಳಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಗೀತಾ  ದಂಪತಿಗೆ ಇಂದು (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ದಂಪತಿಗೆ ಫ್ಯಾನ್ಸ್​ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸುತ್ತಿದ್ದಾರೆ. ಇನ್ನಷ್ಟು ವರ್ಷಗಳ ಕಾಲ ಇವರು ಹೀಗೆ ಒಟ್ಟಾಗಿ ಬಾಳಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

1 / 5
ವಿವಾಹ ವಾರ್ಷಿಕೋತ್ಸವ ಎಂದಾಗ ಅವರ ಅಭಿಮಾನಿಗಳ ವಲಯದಲ್ಲಿ ಹಳೆಯ ಫೋಟೋಗಳು ವೈರಲ್ ಆಗೋದು ಸಾಮಾನ್ಯ. ಅದೇ ರೀತಿ, ಶಿವರಾಜ್​ಕುಮಾರ್ ವಿವಾಹದ ಕ್ಷಣ ಹೇಗಿತ್ತು ಎಂಬುದರ ಝಲಕ್ ಸಿಕ್ಕಿದೆ. 1986ರ ಮೇ 19ರಂದು ಇವರು ವಿವಾಹ ಆದರು. ಈ ದಾಂಪತ್ಯಕ್ಕೆ 39 ವರ್ಷ.

ವಿವಾಹ ವಾರ್ಷಿಕೋತ್ಸವ ಎಂದಾಗ ಅವರ ಅಭಿಮಾನಿಗಳ ವಲಯದಲ್ಲಿ ಹಳೆಯ ಫೋಟೋಗಳು ವೈರಲ್ ಆಗೋದು ಸಾಮಾನ್ಯ. ಅದೇ ರೀತಿ, ಶಿವರಾಜ್​ಕುಮಾರ್ ವಿವಾಹದ ಕ್ಷಣ ಹೇಗಿತ್ತು ಎಂಬುದರ ಝಲಕ್ ಸಿಕ್ಕಿದೆ. ಅಪರೂಪದ ಫೋಟೋಗಳು ಗಮನ ಸೆಳೆದಿವೆ.

2 / 5
ಶಿವಣ್ಣನ ಮದುವೆ ಸಂಭ್ರಮದಲ್ಲಿ ರಾಜ್​ಕುಮಾರ್ ಅವರು ಖುಷಿಖುಷಿಯಿಂದ ಓಡಾಡಿಕೊಂಡಿದ್ದರು. ಕನ್ನಡ ಮಾತ್ರವಲ್ಲದೆ, ಬೇರೆ ಚಿತ್ರರಂಗದವರು ಕೂಡ ಆಗಮಿಸಿದ್ದರು ಮತ್ತು ದಂಪತಿಗೆ ಶುಭಾಶಯ ಕೋರಿದ್ದರು. ಈ ಫೋಟೋಗಳು ಗಮನ ಸೆಳೆದಿವೆ. ಅಣ್ಣಾವ್ರ ಫೋಟೋ ಹೈಲೈಟ್ ಆಗಿದೆ.

ಶಿವಣ್ಣನ ಮದುವೆ ಸಂಭ್ರಮದಲ್ಲಿ ರಾಜ್​ಕುಮಾರ್ ಅವರು ಖುಷಿಖುಷಿಯಿಂದ ಓಡಾಡಿಕೊಂಡಿದ್ದರು. ಕನ್ನಡ ಮಾತ್ರವಲ್ಲದೆ, ಬೇರೆ ಚಿತ್ರರಂಗದವರು ಕೂಡ ಆಗಮಿಸಿದ್ದರು ಮತ್ತು ದಂಪತಿಗೆ ಶುಭಾಶಯ ಕೋರಿದ್ದರು. ಈ ಫೋಟೋಗಳು ಗಮನ ಸೆಳೆದಿವೆ. ಅಣ್ಣಾವ್ರ ಫೋಟೋ ಹೈಲೈಟ್ ಆಗಿದೆ.

3 / 5
ಗೀತಾ ಅವರು ಪ್ರತಿ ಹಂತದಲ್ಲೂ ಶಿವರಾಜ್​ಕುಮಾರ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಅವರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ. ಇದು ಶಿವರಾಜ್​ಕುಮಾರ್ ಅವರ ಬಲ ಹೆಚ್ಚಿಸಿದೆ. ಅವರಿಗೆ ಕ್ಯಾನ್ಸರ್ ಆದಾಗ ಗೀತಾ ಅವರು ಸಾಕಷ್ಟು ಸಹಾಯ ಮಾಡಿದ್ದರು.

ಗೀತಾ ಅವರು ಪ್ರತಿ ಹಂತದಲ್ಲೂ ಶಿವರಾಜ್​ಕುಮಾರ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಅವರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ. ಇದು ಶಿವರಾಜ್​ಕುಮಾರ್ ಅವರ ಬಲ ಹೆಚ್ಚಿಸಿದೆ. ಅವರಿಗೆ ಕ್ಯಾನ್ಸರ್ ಆದಾಗ ಗೀತಾ ಅವರು ಸಾಕಷ್ಟು ಸಹಾಯ ಮಾಡಿದ್ದರು.

4 / 5
ಗೀತಾ ಶಿವರಾಜ್​ಕುಮಾರ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತೇನೆ ಎಂದಾಗ ಶಿವಣ್ಣ ಅವರು ಬೆಂಬಲ ನೀಡಿದರು. ಶಿವರಾಜ್​ಕುಮಾರ್ ಅವರು ತಾವೇ ತೆರಳಿ ಪ್ರಚಾರ ಮಾಡಿದರು. ಆದರೆ, ಗೀತಾ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗಲಿಲ್ಲ.  

ಗೀತಾ ಶಿವರಾಜ್​ಕುಮಾರ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತೇನೆ ಎಂದಾಗ ಶಿವಣ್ಣ ಅವರು ಬೆಂಬಲ ನೀಡಿದರು. ಶಿವರಾಜ್​ಕುಮಾರ್ ಅವರು ತಾವೇ ತೆರಳಿ ಪ್ರಚಾರ ಮಾಡಿದರು. ಆದರೆ, ಗೀತಾ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗಲಿಲ್ಲ.  

5 / 5

Published On - 10:07 am, Mon, 19 May 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ