AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಭಾಜನರಾದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಮತ್ತೆ ಚಿತ್ರರಂಗದ ಕೆಲಸಗಳಿಗೆ ಮರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರು, ಅದರ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಟಿವಿ9 ಕನ್ನಡದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

TV9 Web
| Edited By: |

Updated on: Jan 04, 2022 | 3:18 PM

Share
ಶಿವರಾಜ್​ಕುಮಾರ್ ಮತ್ತೆ ಚಿತ್ರರಂಗದ ಕೆಲಸಗಳಿಗೆ ಮರಳಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರು, ಅದರ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ.

ಶಿವರಾಜ್​ಕುಮಾರ್ ಮತ್ತೆ ಚಿತ್ರರಂಗದ ಕೆಲಸಗಳಿಗೆ ಮರಳಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರು, ಅದರ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಟಿವಿ9 ಕನ್ನಡದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಟಿವಿ9 ಕನ್ನಡದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

2 / 5
ಹಲವು ಗಣ್ಯರ ಸಮ್ಮುಖದಲ್ಲಿ ಶಿವರಾಜ್​ಕುಮಾರ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಹಲವು ಗಣ್ಯರ ಸಮ್ಮುಖದಲ್ಲಿ ಶಿವರಾಜ್​ಕುಮಾರ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

3 / 5
ಪ್ರಶಸ್ತಿ ಪಡೆದ ಅವರು ಸಂತಸದ ಮಾತುಗಳನ್ನು ಆಡಿದರು.

ಪ್ರಶಸ್ತಿ ಪಡೆದ ಅವರು ಸಂತಸದ ಮಾತುಗಳನ್ನು ಆಡಿದರು.

4 / 5
ಪುನೀತ್​ ರಾಜ್​ಕುಮಾರ್​ ನಿಧನದಿಂದ ಶಿವರಾಜ್​ಕುಮಾರ್​ ಸಾಕಷ್ಟು ಬೇಸರಗೊಂಡಿದ್ದರು.

ಪುನೀತ್​ ರಾಜ್​ಕುಮಾರ್​ ನಿಧನದಿಂದ ಶಿವರಾಜ್​ಕುಮಾರ್​ ಸಾಕಷ್ಟು ಬೇಸರಗೊಂಡಿದ್ದರು.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ