ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

|

Updated on: Apr 18, 2023 | 6:52 AM

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?