AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ