AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ