ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್; ಇಲ್ಲಿವೆ ಫೋಟೋಸ್
RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್ಕೆ ಬೆಂಬಲಿಸಿದರೆ, ಶಿವಣ್ಣ ಆರ್ಸಿಬಿ ಪರ ಇದ್ದರು.
Updated on: Apr 18, 2023 | 6:52 AM
Share

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.
1 / 5

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್ಕೆ ಬೆಂಬಲಿಸಿದರೆ, ಶಿವಣ್ಣ ಆರ್ಸಿಬಿ ಪರ ಇದ್ದರು.
2 / 5

ಶಿವರಾಜ್ಕುಮಾರ್ ಅವರು ಆರ್ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್ನಲ್ಲಿ ವೈರಲ್ ಆಗಿದೆ.
3 / 5

ಶಿವರಾಜ್ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.
4 / 5

ಧನುಷ್ ಹಾಗೂ ಶಿವರಾಜ್ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.
5 / 5
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




