AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ