AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ