AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!