AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?