AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಒಟ್ಟಿಗೆ ಕುಳಿತು ಐಪಿಎಲ್ ಮ್ಯಾಚ್ ನೋಡಿದ ಶಿವಣ್ಣ-ಧನುಷ್​; ಇಲ್ಲಿವೆ ಫೋಟೋಸ್

RCB vs CSK Match: ಶಿವಣ್ಣ ಹಾಗೂ ತಮಿಳು ನಟ ಧನುಷ್ ಐಪಿಎಲ್ ಮ್ಯಾಚ್ ವೀಕ್ಷಿಸಿದ್ದಾರೆ. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 6:52 AM

Share
ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

ಏಪ್ರಿಲ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯಿತು. ರೋಚಕ ಪಂದ್ಯದಲ್ಲಿ ಆರ್​ಸಿಬಿ ಹೋರಾಡಿ ಸೋಲೊಪ್ಪಿಕೊಂಡಿತು. ಈ ಮ್ಯಾಚ್ ನೋಡಲು ಶಿವಣ್ಣ ತೆರಳಿದ್ದರು.

1 / 5
ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

ವಿಶೇಷ ಎಂದರೆ ಶಿವಣ್ಣ ಮಾತ್ರ ಅಲ್ಲದೆ ತಮಿಳು ನಟ ಧನುಷ್ ಕೂಡ ಇದ್ದರು. ಧನುಷ್ ಸಿಎಸ್​ಕೆ ಬೆಂಬಲಿಸಿದರೆ, ಶಿವಣ್ಣ ಆರ್​ಸಿಬಿ ಪರ ಇದ್ದರು.

2 / 5
ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ಶಿವರಾಜ್​ಕುಮಾರ್ ಅವರು ಆರ್​ಸಿಬಿ ಜರ್ಸಿ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

3 / 5
ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಬೇರೊಬ್ಬರು ಸಾಟಿ ಇಲ್ಲ. ಆರ್​ಸಿಬಿ ಆಟಗಾರರು ಸಿಕ್ಸ್ ಹೊಡೆದಾಗೆಲ್ಲ ಶಿಳ್ಳೆ, ಚಪ್ಪಾಳೆ ಹಾಕಿ ಅವರು ಸಂಭ್ರಮಿಸುತ್ತಿದ್ದರು.

4 / 5
ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಧನುಷ್ ಹಾಗೂ ಶಿವರಾಜ್​ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಧನುಷ್ ಬೆಂಗಳೂರಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ