AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:Dec 07, 2024 | 11:58 AM

Share
ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

1 / 5
ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

2 / 5
ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

4 / 5
ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ.

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ.

5 / 5

Published On - 9:58 am, Sat, 7 December 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!