AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:Dec 07, 2024 | 11:58 AM

Share
ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

1 / 5
ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

2 / 5
ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

4 / 5
ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ.

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ.

5 / 5

Published On - 9:58 am, Sat, 7 December 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?