AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer Movie: ರಜನಿಕಾಂತ್​-ಶಿವಣ್ಣ ಕಾಂಬಿನೇಷನ್​ನ ‘ಜೈಲರ್’ ಶೂಟಿಂಗ್ ಪೂರ್ಣ; ಕೆಲವೇ ತಿಂಗಳಲ್ಲಿ ರಿಲೀಸ್

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

ರಾಜೇಶ್ ದುಗ್ಗುಮನೆ
|

Updated on:Jun 02, 2023 | 8:07 AM

Share
ಶಿವರಾಜ್​ಕುಮಾರ್ ಅವರು ಇದೇ ಮೊದಲ ಬಾರಿಗೆ ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ.

ಶಿವರಾಜ್​ಕುಮಾರ್ ಅವರು ಇದೇ ಮೊದಲ ಬಾರಿಗೆ ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
   ‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

3 / 5
‘ಜೈಲರ್’ ಚಿತ್ರಕ್ಕೆ ತಮನ್ನಾ ನಾಯಕಿ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಆಗಸ್ಟ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಜೈಲರ್’ ಚಿತ್ರಕ್ಕೆ ತಮನ್ನಾ ನಾಯಕಿ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಆಗಸ್ಟ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
ಶಿವರಾಜ್ ಕುಮಾರ್, ರಜನೀಕಾಂತ್ ಮಾತ್ರವಲ್ಲದೆ ಮೋಹನ್​ಲಾಲ್, ಜಾಕಿ ಶ್ರಾಫ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಶಿವರಾಜ್ ಕುಮಾರ್, ರಜನೀಕಾಂತ್ ಮಾತ್ರವಲ್ಲದೆ ಮೋಹನ್​ಲಾಲ್, ಜಾಕಿ ಶ್ರಾಫ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

5 / 5

Published On - 8:06 am, Fri, 2 June 23

ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ