AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer Movie: ರಜನಿಕಾಂತ್​-ಶಿವಣ್ಣ ಕಾಂಬಿನೇಷನ್​ನ ‘ಜೈಲರ್’ ಶೂಟಿಂಗ್ ಪೂರ್ಣ; ಕೆಲವೇ ತಿಂಗಳಲ್ಲಿ ರಿಲೀಸ್

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

ರಾಜೇಶ್ ದುಗ್ಗುಮನೆ
|

Updated on:Jun 02, 2023 | 8:07 AM

Share
ಶಿವರಾಜ್​ಕುಮಾರ್ ಅವರು ಇದೇ ಮೊದಲ ಬಾರಿಗೆ ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ.

ಶಿವರಾಜ್​ಕುಮಾರ್ ಅವರು ಇದೇ ಮೊದಲ ಬಾರಿಗೆ ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
   ‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

3 / 5
‘ಜೈಲರ್’ ಚಿತ್ರಕ್ಕೆ ತಮನ್ನಾ ನಾಯಕಿ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಆಗಸ್ಟ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಜೈಲರ್’ ಚಿತ್ರಕ್ಕೆ ತಮನ್ನಾ ನಾಯಕಿ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಆಗಸ್ಟ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
ಶಿವರಾಜ್ ಕುಮಾರ್, ರಜನೀಕಾಂತ್ ಮಾತ್ರವಲ್ಲದೆ ಮೋಹನ್​ಲಾಲ್, ಜಾಕಿ ಶ್ರಾಫ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಶಿವರಾಜ್ ಕುಮಾರ್, ರಜನೀಕಾಂತ್ ಮಾತ್ರವಲ್ಲದೆ ಮೋಹನ್​ಲಾಲ್, ಜಾಕಿ ಶ್ರಾಫ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

5 / 5

Published On - 8:06 am, Fri, 2 June 23

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ