AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಶಿವರಾಜ್​ಕುಮಾರ್​; ಸಾಥ್​ ನೀಡಿದ ಮಧು, ಗೀತಾ

ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹೂಗುಚ್ಛ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Jun 13, 2023 | 3:31 PM

Share
ಇಂದು (ಜೂನ್​ 13) ಶಿವರಾಜ್​ಕುಮಾರ್​ ಮತ್ತು ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ಇಂದು (ಜೂನ್​ 13) ಶಿವರಾಜ್​ಕುಮಾರ್​ ಮತ್ತು ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹೂಗುಚ್ಛ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹೂಗುಚ್ಛ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

2 / 5
ಶಿವರಾಜ್​ಕುಮಾರ್​ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶಿವರಾಜ್​ಕುಮಾರ್​ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

3 / 5
ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಗೆ ರಾಜಕೀಯ ಮುಖಂಡರ ಜೊತೆಗೆ ನಂಟು ಇದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳ ಪರವಾಗಿ ಶಿವರಾಜ್​​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು.

ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಗೆ ರಾಜಕೀಯ ಮುಖಂಡರ ಜೊತೆಗೆ ನಂಟು ಇದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳ ಪರವಾಗಿ ಶಿವರಾಜ್​​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು.

4 / 5
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಗೀತಾ ಶಿವರಾಜ್​ಕುಮಾರ್​ ಅವರು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆ ಆಗಿದ್ದರು. ಅವರು ಪ್ರಚಾರ ಮಾಡಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಗೀತಾ ಶಿವರಾಜ್​ಕುಮಾರ್​ ಅವರು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆ ಆಗಿದ್ದರು. ಅವರು ಪ್ರಚಾರ ಮಾಡಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು.

5 / 5
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?