AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜರಿಗಾಗಿ ಅಮೆರಿಕಕ್ಕೆ ಹೊರಟ ಶಿವಣ್ಣನಿಗೆ ಸುದೀಪ್ ಪ್ರೀತಿಯ ಅಪ್ಪುಗೆ; ಇಲ್ಲಿವೆ ಫೋಟೋಸ್

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೊರಟಿದ್ದಾರೆ. ಅವರಿಗೆ ಕಿಚ್ಚ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 18, 2024 | 2:55 PM

Share
ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

2 / 5
ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

4 / 5
ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

5 / 5
Follow Us
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್