AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜರಿಗಾಗಿ ಅಮೆರಿಕಕ್ಕೆ ಹೊರಟ ಶಿವಣ್ಣನಿಗೆ ಸುದೀಪ್ ಪ್ರೀತಿಯ ಅಪ್ಪುಗೆ; ಇಲ್ಲಿವೆ ಫೋಟೋಸ್

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೊರಟಿದ್ದಾರೆ. ಅವರಿಗೆ ಕಿಚ್ಚ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 18, 2024 | 2:55 PM

Share
ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

2 / 5
ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

4 / 5
ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ