AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಮ್ಮಡಿ ನರಸಯ್ಯ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ್​ಕುಮಾರ್: ಫೋಟೋ ಗ್ಯಾಲರಿ

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವಣ್ಣ ಭೇಟಿ ನೀಡಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಮದನ್​ ಕುಮಾರ್​
|

Updated on: Dec 05, 2025 | 9:22 PM

Share
ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್​​ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್​​ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

1 / 5
ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ.

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ.

2 / 5
ಶನಿವಾರ (ಡಿಸೆಂಬರ್ 6) ‘ಗುಮ್ಮಡಿ ನರಸಯ್ಯ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ಅವರ ಕುಟುಂಬವನ್ನು ಶಿವಣ್ಣ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

ಶನಿವಾರ (ಡಿಸೆಂಬರ್ 6) ‘ಗುಮ್ಮಡಿ ನರಸಯ್ಯ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ಅವರ ಕುಟುಂಬವನ್ನು ಶಿವಣ್ಣ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

3 / 5
ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ತಮ್ಮ ಸರಳ ವ್ಯಕ್ತಿತ್ವ ಕಾರಣದಿಂದ ಅವರು ಎಲ್ಲರಿಗೂ ಮಾದರಿ ಆಗಿದ್ದರು.

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ತಮ್ಮ ಸರಳ ವ್ಯಕ್ತಿತ್ವ ಕಾರಣದಿಂದ ಅವರು ಎಲ್ಲರಿಗೂ ಮಾದರಿ ಆಗಿದ್ದರು.

4 / 5
ಶಿವರಾಜ್​​ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮೊದಲ ತೆಲುಗು ಸಿನಿಮಾ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

ಶಿವರಾಜ್​​ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮೊದಲ ತೆಲುಗು ಸಿನಿಮಾ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

5 / 5
Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ