AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾಡಿದ ಶಿವರಾಜ್​​ಕುಮಾರ್​; ಇಲ್ಲಿವೆ ಫೋಟೋಗಳು

ನಟ ಶಿವರಾಜ್​ಕುಮಾರ್​ ಅವರು ಸಿನಿಮಾ ಕೆಲಸಗಳಿಂದ ಕೊಂಚ ಬಿಡುವು ಪಡೆದುಕೊಂಡು ಚೆನ್ನೈಗೆ ತೆರಳಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಅನೇಕ ಗಣ್ಯರನ್ನು ಶಿವಣ್ಣ ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Feb 16, 2022 | 8:40 PM

Share
ನಟ ಶಿವರಾಜ್​ಕುಮಾರ್​ ಚೆನ್ನೈಗೆ ಭೇಟಿ ನೀಡಿದ್ದಾರೆ. ಈ ವೇಳೆ ರಾಜಭವನಕ್ಕೆ ತೆರಳಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಲಭ್ಯವಾಗಿವೆ.

Shivarajkumar meets Vice President Venkaiah Naidu in Chennai

1 / 5
ಅನೇಕ ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಬಿಡುವು ಮಾಡಿಕೊಂಡು ಅವರು ತಮಿಳುನಾಡಿಗೆ ತೆರಳಿದ್ದಾರೆ. ವೆಂಕಯ್ಯ ನಾಯ್ಡು ಅವರ ಜತೆ ಕೆಲವು ವಿಷಯಗಳ ಬಗ್ಗೆ ಅವರು ಮಾತುಕತೆ ನಡೆಸಿದ್ದಾರೆ.

Shivarajkumar meets Vice President Venkaiah Naidu in Chennai

2 / 5
ವೆಂಕಯ್ಯ ನಾಯ್ಡು ಮತ್ತು ಶಿವರಾಜ್​ಕುಮಾರ್ ಅವರದ್ದು ಸಹಜ ಭೇಟಿ ಎಂದು ಹೇಳಲಾಗುತ್ತಿದೆ. ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಶಿವಣ್ಣ ಅಧಿಕೃತ ಹೇಳಿಕೆ ನೀಡಬೇಕಿದೆ.

ವೆಂಕಯ್ಯ ನಾಯ್ಡು ಮತ್ತು ಶಿವರಾಜ್​ಕುಮಾರ್ ಅವರದ್ದು ಸಹಜ ಭೇಟಿ ಎಂದು ಹೇಳಲಾಗುತ್ತಿದೆ. ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಶಿವಣ್ಣ ಅಧಿಕೃತ ಹೇಳಿಕೆ ನೀಡಬೇಕಿದೆ.

3 / 5
ಶಿವರಾಜ್​ಕುಮಾರ್​ ಅವರು ರಾಜಭವನಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಸಿಬ್ಬಂದಿ ಕೂಡ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ.

ಶಿವರಾಜ್​ಕುಮಾರ್​ ಅವರು ರಾಜಭವನಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಸಿಬ್ಬಂದಿ ಕೂಡ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ.

4 / 5
ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅನೇಕ ಗಣ್ಯರಿಗೆ ಒಡನಾಟ ಇದೆ. ಹಲವು ರಾಜ್ಯಗಳ ರಾಜಕಾರಣಿಗಳ ಜೊತೆಗೂ ಶಿವಣ್ಣ ಸ್ನೇಹ ಹೊಂದಿದ್ದಾರೆ. ಇತ್ತೀಚೆಗೆ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದರು.

ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅನೇಕ ಗಣ್ಯರಿಗೆ ಒಡನಾಟ ಇದೆ. ಹಲವು ರಾಜ್ಯಗಳ ರಾಜಕಾರಣಿಗಳ ಜೊತೆಗೂ ಶಿವಣ್ಣ ಸ್ನೇಹ ಹೊಂದಿದ್ದಾರೆ. ಇತ್ತೀಚೆಗೆ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದರು.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು