AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಶಿವಣ್ಣನ ‘ಭಜರಂಗಿ 2’ ಚಿತ್ರಕ್ಕೆ ಗ್ರ್ಯಾಂಡ್​ ಓಪನಿಂಗ್​; ಇಲ್ಲಿದೆ ಫೋಟೋ ಗ್ಯಾಲರಿ

Shivarajkumar: ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನ ‘ಭಜರಂಗಿ 2’ ಚಿತ್ರವನ್ನು ಸಿನಿಪ್ರಿಯರು​ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಮುಂಜಾನೆ 5 ಗಂಟೆಗೆ ಶೋ ಆರಂಭ ಆಗಿದೆ.

TV9 Web
| Edited By: |

Updated on: Oct 29, 2021 | 8:29 AM

Share
‘ಭಜರಂಗಿ 2’ ಸಿನಿಮಾವನ್ನು ಬರಮಾಡಿಕೊಳ್ಳಲು ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಥಿಯೇಟರ್​ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು. ಕಟೌಟ್​ಗೆ ಹಾಲಿನ ಅಭಿಷೇಕ ಮಾಡಲಾಯಿತು.

Shivarajkumar starrer Bhajarangi 2 Kannada movie gets grand opening with fans celebration

1 / 7
ಮುಂಜಾನೆಯೇ ಶುರುವಾದ ಫ್ಯಾನ್ಸ್​ ಶೋನಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಚಿತ್ರ ಪ್ರದರ್ಶನ ಆರಂಭ ಆಗುತ್ತಿದ್ದಂತೆಯೇ ಥಿಯೇಟರ್​ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಯಿತು. ಒಟ್ಟಿನಲ್ಲಿ ಮೊದಲ ದಿನವೇ ‘ಭಜರಂಗಿ 2’ ಧೂಳೆಬ್ಬಿಸಿದೆ.

Shivarajkumar starrer Bhajarangi 2 Kannada movie gets grand opening with fans celebration

2 / 7
ಅಭಿಮಾನಿಗಳ ಜೊತೆ ಸಿನಿಮಾ ನೋಡಲು ಶಿವರಾಜ್​ಕುಮಾರ್​ ಕೂಡ ಚಿತ್ರಮಂದಿರಕ್ಕೆ ಮುಂಜಾನೆಯೇ ಆಗಮಿಸಿದರು. ಅಭಿಮಾನಿಗಳ ಉತ್ಸಾಹ ಕಂಡು ಅವರು ಖುಷಿಪಟ್ಟರು. ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ಇಡೀ ತಂಡದ ಸಂತಸಕ್ಕೆ ಕಾರಣ ಆಗಿದೆ.

ಅಭಿಮಾನಿಗಳ ಜೊತೆ ಸಿನಿಮಾ ನೋಡಲು ಶಿವರಾಜ್​ಕುಮಾರ್​ ಕೂಡ ಚಿತ್ರಮಂದಿರಕ್ಕೆ ಮುಂಜಾನೆಯೇ ಆಗಮಿಸಿದರು. ಅಭಿಮಾನಿಗಳ ಉತ್ಸಾಹ ಕಂಡು ಅವರು ಖುಷಿಪಟ್ಟರು. ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ಇಡೀ ತಂಡದ ಸಂತಸಕ್ಕೆ ಕಾರಣ ಆಗಿದೆ.

3 / 7
ಚಿತ್ರಮಂದಿರಕ್ಕೆ ಬಂದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ಸ್ಟಾರ್​ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಶಿವಣ್ಣನಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

ಚಿತ್ರಮಂದಿರಕ್ಕೆ ಬಂದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ಸ್ಟಾರ್​ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಶಿವಣ್ಣನಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

4 / 7
ಜಾನಪದ ತಂಡಗಳನ್ನು ಕರೆಸಿ ನೃತ್ಯ ಮಾಡಿಸಲಾಗಿದೆ. ಈ ಎಲ್ಲ ದೃಶ್ಯಗಳನ್ನು ನೋಡುತ್ತಿದ್ದರೆ ಇದು ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲ ಎಂಬುದು ಖಚಿತ. ಹಾಗಾಗಿ ಶಿವಣ್ಣನ ಫ್ಯಾನ್ಸ್​ ಪಾಲಿಗೆ ಇಂದೇ ದೀಪಾವಳಿ ಬಂದಿದೆ.

ಜಾನಪದ ತಂಡಗಳನ್ನು ಕರೆಸಿ ನೃತ್ಯ ಮಾಡಿಸಲಾಗಿದೆ. ಈ ಎಲ್ಲ ದೃಶ್ಯಗಳನ್ನು ನೋಡುತ್ತಿದ್ದರೆ ಇದು ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲ ಎಂಬುದು ಖಚಿತ. ಹಾಗಾಗಿ ಶಿವಣ್ಣನ ಫ್ಯಾನ್ಸ್​ ಪಾಲಿಗೆ ಇಂದೇ ದೀಪಾವಳಿ ಬಂದಿದೆ.

5 / 7
ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್​, ದಾವಣಗೆರೆಯ ವಸಂತಾ ಟಾಕೀಸ್​ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್​, ದಾವಣಗೆರೆಯ ವಸಂತಾ ಟಾಕೀಸ್​ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

6 / 7
ಸೂರ್ಯೋದಯಕ್ಕೂ ಮುನ್ನವೇ ಕೆಲವು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಆರಂಭ ಆಗಿದೆ. ಮುಂಜಾನೆ 5 ಗಂಟೆಗೆ ಫಸ್ಟ್​ ಡೇ ಫಸ್ಟ್​ ಶೋ ಕಣ್ತುಂಬಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಧರ್ಮಣ್ಣ, ವಸಿಷ್ಠ ಸಿಂಹ ಮುಂತಾದ ಸೆಲೆಬ್ರಿಟಿಗಳು ಬಂದ ಸಿನಿಮಾ ವೀಕ್ಷಿಸಿದ್ದಾರೆ.

ಸೂರ್ಯೋದಯಕ್ಕೂ ಮುನ್ನವೇ ಕೆಲವು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಆರಂಭ ಆಗಿದೆ. ಮುಂಜಾನೆ 5 ಗಂಟೆಗೆ ಫಸ್ಟ್​ ಡೇ ಫಸ್ಟ್​ ಶೋ ಕಣ್ತುಂಬಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಧರ್ಮಣ್ಣ, ವಸಿಷ್ಠ ಸಿಂಹ ಮುಂತಾದ ಸೆಲೆಬ್ರಿಟಿಗಳು ಬಂದ ಸಿನಿಮಾ ವೀಕ್ಷಿಸಿದ್ದಾರೆ.

7 / 7
Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ