AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.

TV9 Web
| Edited By: |

Updated on: Nov 23, 2022 | 11:43 AM

Share
ನಟ ಶಿವರಾಜ್​ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಘೋಸ್ಟ್​’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ.

Shivarajkumar starrer Ghost movie completes first schedule in Bengaluru

1 / 5
‘ಘೋಸ್ಟ್​’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. 2ನೇ ಹಂತದ ಚಿತ್ರೀಕರಣ ಡಿಸೆಂಬರ್​ನಲ್ಲಿ ನಡೆಯಲಿದೆ. ನಟ-ನಿರ್ದೇಶಕ ಶ್ರೀನಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ‘ಘೋಸ್ಟ್​’ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

Shivarajkumar starrer Ghost movie completes first schedule in Bengaluru

2 / 5
‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

3 / 5
ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

4 / 5
ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

5 / 5
Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು