AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Nov 23, 2022 | 11:43 AM

Share
ನಟ ಶಿವರಾಜ್​ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಘೋಸ್ಟ್​’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ.

Shivarajkumar starrer Ghost movie completes first schedule in Bengaluru

1 / 5
‘ಘೋಸ್ಟ್​’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. 2ನೇ ಹಂತದ ಚಿತ್ರೀಕರಣ ಡಿಸೆಂಬರ್​ನಲ್ಲಿ ನಡೆಯಲಿದೆ. ನಟ-ನಿರ್ದೇಶಕ ಶ್ರೀನಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ‘ಘೋಸ್ಟ್​’ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

Shivarajkumar starrer Ghost movie completes first schedule in Bengaluru

2 / 5
‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

3 / 5
ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

4 / 5
ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

5 / 5
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?