Shivarajkumar: ಮೊದಲ ಹಂತದ ಶೂಟಿಂಗ್ ಮುಗಿಸಿದ ‘ಘೋಸ್ಟ್’; ಶಿವಣ್ಣ-ಶ್ರೀನಿ ಸೂಪರ್ ಫಾಸ್ಟ್
Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್’ ಚಿತ್ರದಲ್ಲಿ ಇರಲಿವೆ. ಶಿವರಾಜ್ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.
Updated on: Nov 23, 2022 | 11:43 AM

Shivarajkumar starrer Ghost movie completes first schedule in Bengaluru

Shivarajkumar starrer Ghost movie completes first schedule in Bengaluru

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್ನಲ್ಲಿ 15ಕ್ಕೂ ಹೆಚ್ಚು ಸೆಟ್ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್ ಮಾಡಲಾಗಿದೆ.

ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್’ ಚಿತ್ರ ಮೂಡಿಬರುತ್ತಿದೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್’ ಚಿತ್ರದಲ್ಲಿ ಇರಲಿವೆ. ಶಿವರಾಜ್ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.
Related Photo Gallery

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ
ನೀರಿಲ್ಲಂತ ಮನೀಗೆ ಬೀಗರು ಬರುತ್ತಿಲ್ಲರಿ, ಗದಗ-ಬೆಟಗೇರಿ ಮಹಿಳೆಯರ ಅಳಲು

ಕೆಲಸದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನ ಆಚರಿಸುವುದು ಏಕೆ?

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ-ಐಶ್ವರ್ಯಾಗೌಡ ನಂಟಿನ ರಹಸ್ಯ ಬಯಲು!

UPSCನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ, ಮೇ 15 ರೊಳಗೆ ಅರ್ಜಿ ಸಲ್ಲಿಸಿ

ಚಿನ್ನ ವಂಚನೆ ಕೇಸ್: ಐಶ್ವರ್ಯ ಗೌಡ, ಕಾಂಗ್ರೆಸ್ ಮುಂಖಡನ ವ್ಯವಹಾರ ಬಯಲು

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ

VIDEO: ರನೌಟ್ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ

Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
