AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.

TV9 Web
| Edited By: |

Updated on: Nov 23, 2022 | 11:43 AM

Share
ನಟ ಶಿವರಾಜ್​ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಘೋಸ್ಟ್​’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ.

Shivarajkumar starrer Ghost movie completes first schedule in Bengaluru

1 / 5
‘ಘೋಸ್ಟ್​’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. 2ನೇ ಹಂತದ ಚಿತ್ರೀಕರಣ ಡಿಸೆಂಬರ್​ನಲ್ಲಿ ನಡೆಯಲಿದೆ. ನಟ-ನಿರ್ದೇಶಕ ಶ್ರೀನಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ‘ಘೋಸ್ಟ್​’ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

Shivarajkumar starrer Ghost movie completes first schedule in Bengaluru

2 / 5
‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

3 / 5
ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

4 / 5
ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

5 / 5
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು