Shivarajkumar: ಶಿವರಾಜ್ಕುಮಾರ್ ಸಿಟಿ ರೌಂಡ್ಸ್; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ
ಶಿವರಾಜ್ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on: Jul 25, 2023 | 2:38 PM
Share

ನಟ ಶಿವರಾಜ್ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ಇಂದು (ಜುಲೈ 25) ಶಿವರಾಜ್ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೇವಸ್ಥಾನದಲ್ಲಿ ಶಿವರಾಜ್ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್ಗೆ ಶಿವರಾಜ್ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ಹೋಟೆಲ್ನಲ್ಲಿ ಶಿವರಾಜ್ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಶಿವರಾಜ್ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.
Related Photo Gallery
ಮೈಸೂರಿನ ಪ್ರತಿ ಮೂಲೆಯಲ್ಲೂ ಭಾರತದ ಪರಂಪರೆ ಹಾಸುಹೊಕ್ಕಿದೆ; ಮೋದಿ ಬಣ್ಣನೆ
ಮಲಬದ್ಧತೆ ಕಡಿಮೆ ಮಾಡಲು ಜೀವನಶೈಲಿಯಲ್ಲಿ ಮಾಡಬೇಕಾದ ಪ್ರಮುಖ ಬದಲಾವಣೆಗಳು
ಬಿಗ್ಬಾಸ್ ಬದಲು ಬೇರೊಂದು ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ಸಲ್ಮಾನ್ ಖಾನ್
ನಾಳೆ ಪೊಲೀಸ್ ನೇಮಕಾತಿ ಪರೀಕ್ಷೆ: ಪ್ರಿಯಾಂಕ್ ಖರ್ಗೆಯಿಂದ ಮಹತ್ವದ ಸೂಚನೆ
ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್ಐವಿ ಸೋಂಕು ವದಂತಿ ಸುಳ್ಳು
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!



