AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

Mangala RR
| Updated By: ರಾಜೇಶ್ ದುಗ್ಗುಮನೆ

Updated on: Jul 25, 2023 | 2:38 PM

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow us
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ