AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

Mangala RR
| Edited By: |

Updated on: Jul 25, 2023 | 2:38 PM

Share
ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!