AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಮಂಗಳ ರಾಜಗೋಪಾಲ್​
| Edited By: |

Updated on: Jul 25, 2023 | 2:38 PM

Share
ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್