Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

| Updated By: ರಾಜೇಶ್ ದುಗ್ಗುಮನೆ

Updated on: Jul 25, 2023 | 2:38 PM

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ