Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

Mangala RR
| Updated By: ರಾಜೇಶ್ ದುಗ್ಗುಮನೆ

Updated on: Jul 25, 2023 | 2:38 PM

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow us
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು