AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಮಂಗಳ ರಾಜಗೋಪಾಲ್​
| Edited By: |

Updated on: Jul 25, 2023 | 2:38 PM

Share
ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!